ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ‘ಒಳಿತು ಮಾಡು ಮನುಷ್ಯ ಎಜುಕೇಶನ್ & ಚಾರಿಟಬಲ್ ಟ್ರಸ್ಟ್’ ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಬೆಂಗಳೂರಿನ ಜಯನಗರದಲ್ಲಿ ಜುಲೈ 6ರಂದು ‘ಒಳಿತು ಮಾಡು ಮನುಷ್ಯ ಚಾರಿಟಬಲ್ ಟ್ರಸ್ಟ್’ ವತಿಯಿಂದ “ಬೃಹತ್ ರಕ್ತದಾನ ಶಿಬಿರ ಹಾಗೂ ನೇತ್ರ ತಪಾಸಣೆ” ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.