ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಮರದಿಂದ ಕೆಳ ಬಿದ್ದ ಹೂ ಮತ್ತೆ ಅರಳುವುದಿಲ್ಲ, ಆದರೆ ಬೇರುಗಳು ಗಟ್ಟಿಯಾಗಿದ್ದರೆ ಮತ್ತೆ ಹೊಸ ಹೂಗಳು ಹುಟ್ಟುತ್ತವೆ.ಹಾಗೆಯೇ ನಮ್ಮ ಜೀವನದಲ್ಲಿ ಈವರೆಗೆ ಏನನ್ನು ಕಳೆದುಕೊಂಡಿದ್ದೇವೆ ಎಂಬುವುದಕ್ಕಿಂತ, ಇನ್ನೂ ಜೀವನದಲ್ಲಿ ಮುಂದೆ ಎಷ್ಟೊಂದು ಬೆಳೆಯಬೇಕಿದೆ, ಎಂಬುದು ಮುಖ್ಯ. ಶುಭವಾಗಲಿ… ಒಳ್ಳೆಯದಾಗಲಿ